Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

Published : Mar 15, 2024, 12:10 PM IST

ಲೋಕಸಭೆಗೆ ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. ನನ್ನನ್ನು ಯಾರೂ ಈವರೆಗೂ ಸಂಪರ್ಕಿಸಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗಲ್ಲ. ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭೆಗೆ(Loksabha) ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. 2014, 2019ರಲ್ಲೂ ಇಂಥಾ ವದಂತಿ ಹರಡಿತ್ತು. ಈಗಲೂ ಅಂಥದ್ದೊಂದು ವದಂತಿ ಹರಡಿದೆ. ಭಗವಂತನ ಇಚ್ಛೆ ಇದ್ದರೆ ಆಗೇ ಆಗುತ್ತೆ. ಈವರೆಗೂ ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕಿಸಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more