ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

Published : Jul 24, 2023, 03:56 PM IST

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂಬ ಡಿಕೆಶಿ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌(Congress) ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಡಿಕೆಶಿ ಹೇಳಿಕೆಗೆ ಬಿಜೆಪಿ ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ(Chalavadi Narayanaswamy) ತಿರುಗೇಟು ನೀಡಿದ್ದಾರೆ. ಒಂದು ವೇಳೆ ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿಯೇ ಹೀಗೆ ಹೇಳಿದ್ರೆ ಹೇಗೆ ಎಂದು ಅವರು ಕುಟುಕಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರು ಆಗಿದ್ದಾರೆ. ಅವರಿಲ್ಲದೇ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಮೊದಲು ಅವರ ತಟ್ಟೆಯಲ್ಲಿ ಬಿದ್ದಿರುವುದನ್ನು ನೋಡಲು ಹೇಳಿ: ವಿ.ಎಸ್‌. ಉಗ್ರಪ್ಪ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more