ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

Published : Jul 24, 2023, 03:56 PM IST

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂಬ ಡಿಕೆಶಿ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌(Congress) ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಡಿಕೆಶಿ ಹೇಳಿಕೆಗೆ ಬಿಜೆಪಿ ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ(Chalavadi Narayanaswamy) ತಿರುಗೇಟು ನೀಡಿದ್ದಾರೆ. ಒಂದು ವೇಳೆ ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿಯೇ ಹೀಗೆ ಹೇಳಿದ್ರೆ ಹೇಗೆ ಎಂದು ಅವರು ಕುಟುಕಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರು ಆಗಿದ್ದಾರೆ. ಅವರಿಲ್ಲದೇ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಮೊದಲು ಅವರ ತಟ್ಟೆಯಲ್ಲಿ ಬಿದ್ದಿರುವುದನ್ನು ನೋಡಲು ಹೇಳಿ: ವಿ.ಎಸ್‌. ಉಗ್ರಪ್ಪ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more