ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ: ಚಲವಾದಿ ನಾರಾಯಣ ಸ್ವಾಮಿ

Published : Jul 24, 2023, 03:56 PM IST

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂಬ ಡಿಕೆಶಿ ಹೇಳಿಕೆಗೆ ಚಲವಾದಿ ನಾರಾಯಣಸ್ವಾಮಿತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌(Congress) ಸರ್ಕಾರವನ್ನು ಬೀಳಿಸಲು ವಿದೇಶದಲ್ಲಿ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಡಿಕೆಶಿ ಹೇಳಿಕೆಗೆ ಬಿಜೆಪಿ ಎಂಎಲ್‌ಸಿ ಚಲವಾದಿ ನಾರಾಯಣಸ್ವಾಮಿ(Chalavadi Narayanaswamy) ತಿರುಗೇಟು ನೀಡಿದ್ದಾರೆ. ಒಂದು ವೇಳೆ ಆಪರೇಷನ್‌ ಮಾಡಿದ್ರೆ, ಡಿಕೆಶಿ ಜೊತೆಯೇ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ಡಿಕೆಶಿಯೇ ಹೀಗೆ ಹೇಳಿದ್ರೆ ಹೇಗೆ ಎಂದು ಅವರು ಕುಟುಕಿದ್ದಾರೆ. ಅವರೇ ಪಕ್ಷದ ಅಧ್ಯಕ್ಷರು ಆಗಿದ್ದಾರೆ. ಅವರಿಲ್ಲದೇ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಮೊದಲು ಅವರ ತಟ್ಟೆಯಲ್ಲಿ ಬಿದ್ದಿರುವುದನ್ನು ನೋಡಲು ಹೇಳಿ: ವಿ.ಎಸ್‌. ಉಗ್ರಪ್ಪ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more