ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

Published : Jun 07, 2023, 11:27 PM IST

ಚೀಪ್ ಪಾಪ್ಯುಲಾರಿಟಿ ಹೇಳಿಕೆ ನೀಡಿದ ಇದೀಗ ಸಚಿವ ಚೆಲುವರಾಯಸ್ವಾಮಿ ಯು ಟರ್ನ್ ಹೊಡೆದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಷರತ್ತು ಅನ್ವಯ, ಜೂನ್ 11ಕ್ಕೆ ಸಚಿನ್ ಪೈಲೆಟ್ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಯಾರು ನನಗೆ ಮತಹಾಕಿಲ್ಲ, ಅವರಿಗೆ ನಾನು ಯಾವುದೇ ಕೆಲಸ ಮಾಡುವುದಿಲ್ಲ. ನನಗೆ ಮತಹಾಕದವರಿಗೆ ಯಾವುದೇ ಸಹಿ ಹಾಕಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮನೆ ಹತ್ರ ಬಂದರೂ ನಾನು ಅವರ ಕೆಲಸ ಮಾಡಿಕೊಡುವುದಿಲ್ಲ. ನಾನು ಕೂಲ್ ಆಗಿರಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನಮಗೆ ಸಹಕಾರ ಕೊಟ್ಟವರಿಗೆ ನರೆವು, ಮುಂದಿನ ಚುನಾವಣೆಗೆ ಯಾರು ಬಹಿರಂಗವಾಗಿ ಕೆಲಸ ಮಾಡುತ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಚೀಪ್ ಪಾಪ್ಯುಲಾರಿಟಿ ಎಂದು ಯೂಟರ್ನ್ ಹೊಡೆದ ಚೆಲುವರಾಯಸ್ವಾಮಿ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more