ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

Published : Jun 07, 2023, 11:27 PM IST

ಚೀಪ್ ಪಾಪ್ಯುಲಾರಿಟಿ ಹೇಳಿಕೆ ನೀಡಿದ ಇದೀಗ ಸಚಿವ ಚೆಲುವರಾಯಸ್ವಾಮಿ ಯು ಟರ್ನ್ ಹೊಡೆದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಷರತ್ತು ಅನ್ವಯ, ಜೂನ್ 11ಕ್ಕೆ ಸಚಿನ್ ಪೈಲೆಟ್ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಯಾರು ನನಗೆ ಮತಹಾಕಿಲ್ಲ, ಅವರಿಗೆ ನಾನು ಯಾವುದೇ ಕೆಲಸ ಮಾಡುವುದಿಲ್ಲ. ನನಗೆ ಮತಹಾಕದವರಿಗೆ ಯಾವುದೇ ಸಹಿ ಹಾಕಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮನೆ ಹತ್ರ ಬಂದರೂ ನಾನು ಅವರ ಕೆಲಸ ಮಾಡಿಕೊಡುವುದಿಲ್ಲ. ನಾನು ಕೂಲ್ ಆಗಿರಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನಮಗೆ ಸಹಕಾರ ಕೊಟ್ಟವರಿಗೆ ನರೆವು, ಮುಂದಿನ ಚುನಾವಣೆಗೆ ಯಾರು ಬಹಿರಂಗವಾಗಿ ಕೆಲಸ ಮಾಡುತ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಚೀಪ್ ಪಾಪ್ಯುಲಾರಿಟಿ ಎಂದು ಯೂಟರ್ನ್ ಹೊಡೆದ ಚೆಲುವರಾಯಸ್ವಾಮಿ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more