ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

Published : Jun 07, 2023, 11:27 PM IST

ಚೀಪ್ ಪಾಪ್ಯುಲಾರಿಟಿ ಹೇಳಿಕೆ ನೀಡಿದ ಇದೀಗ ಸಚಿವ ಚೆಲುವರಾಯಸ್ವಾಮಿ ಯು ಟರ್ನ್ ಹೊಡೆದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಷರತ್ತು ಅನ್ವಯ, ಜೂನ್ 11ಕ್ಕೆ ಸಚಿನ್ ಪೈಲೆಟ್ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಯಾರು ನನಗೆ ಮತಹಾಕಿಲ್ಲ, ಅವರಿಗೆ ನಾನು ಯಾವುದೇ ಕೆಲಸ ಮಾಡುವುದಿಲ್ಲ. ನನಗೆ ಮತಹಾಕದವರಿಗೆ ಯಾವುದೇ ಸಹಿ ಹಾಕಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮನೆ ಹತ್ರ ಬಂದರೂ ನಾನು ಅವರ ಕೆಲಸ ಮಾಡಿಕೊಡುವುದಿಲ್ಲ. ನಾನು ಕೂಲ್ ಆಗಿರಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನಮಗೆ ಸಹಕಾರ ಕೊಟ್ಟವರಿಗೆ ನರೆವು, ಮುಂದಿನ ಚುನಾವಣೆಗೆ ಯಾರು ಬಹಿರಂಗವಾಗಿ ಕೆಲಸ ಮಾಡುತ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಚೀಪ್ ಪಾಪ್ಯುಲಾರಿಟಿ ಎಂದು ಯೂಟರ್ನ್ ಹೊಡೆದ ಚೆಲುವರಾಯಸ್ವಾಮಿ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more