ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

Published : Jun 07, 2023, 11:27 PM IST

ಚೀಪ್ ಪಾಪ್ಯುಲಾರಿಟಿ ಹೇಳಿಕೆ ನೀಡಿದ ಇದೀಗ ಸಚಿವ ಚೆಲುವರಾಯಸ್ವಾಮಿ ಯು ಟರ್ನ್ ಹೊಡೆದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಷರತ್ತು ಅನ್ವಯ, ಜೂನ್ 11ಕ್ಕೆ ಸಚಿನ್ ಪೈಲೆಟ್ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಯಾರು ನನಗೆ ಮತಹಾಕಿಲ್ಲ, ಅವರಿಗೆ ನಾನು ಯಾವುದೇ ಕೆಲಸ ಮಾಡುವುದಿಲ್ಲ. ನನಗೆ ಮತಹಾಕದವರಿಗೆ ಯಾವುದೇ ಸಹಿ ಹಾಕಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮನೆ ಹತ್ರ ಬಂದರೂ ನಾನು ಅವರ ಕೆಲಸ ಮಾಡಿಕೊಡುವುದಿಲ್ಲ. ನಾನು ಕೂಲ್ ಆಗಿರಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನಮಗೆ ಸಹಕಾರ ಕೊಟ್ಟವರಿಗೆ ನರೆವು, ಮುಂದಿನ ಚುನಾವಣೆಗೆ ಯಾರು ಬಹಿರಂಗವಾಗಿ ಕೆಲಸ ಮಾಡುತ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಚೀಪ್ ಪಾಪ್ಯುಲಾರಿಟಿ ಎಂದು ಯೂಟರ್ನ್ ಹೊಡೆದ ಚೆಲುವರಾಯಸ್ವಾಮಿ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more