ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

ಚೆಲುವ ಕನ್ನಡ ನಾಡಿನಲ್ಲಿ ಚೆಲುವರಾಯಸ್ವಾಮಿಯ ದ್ವೇಷದ ರಾಜಕಾರಣ!

Published : Jun 07, 2023, 11:27 PM IST

ಚೀಪ್ ಪಾಪ್ಯುಲಾರಿಟಿ ಹೇಳಿಕೆ ನೀಡಿದ ಇದೀಗ ಸಚಿವ ಚೆಲುವರಾಯಸ್ವಾಮಿ ಯು ಟರ್ನ್ ಹೊಡೆದಿದ್ದಾರೆ. ಗೃಹ ಲಕ್ಷ್ಮಿ ಯೋಜನೆಗೆ ಷರತ್ತು ಅನ್ವಯ, ಜೂನ್ 11ಕ್ಕೆ ಸಚಿನ್ ಪೈಲೆಟ್ ಹೊಸ ಪಕ್ಷ ಸ್ಥಾಪನೆ ಸಾಧ್ಯತೆ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಯಾರು ನನಗೆ ಮತಹಾಕಿಲ್ಲ, ಅವರಿಗೆ ನಾನು ಯಾವುದೇ ಕೆಲಸ ಮಾಡುವುದಿಲ್ಲ. ನನಗೆ ಮತಹಾಕದವರಿಗೆ ಯಾವುದೇ ಸಹಿ ಹಾಕಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮನೆ ಹತ್ರ ಬಂದರೂ ನಾನು ಅವರ ಕೆಲಸ ಮಾಡಿಕೊಡುವುದಿಲ್ಲ. ನಾನು ಕೂಲ್ ಆಗಿರಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ನಮಗೆ ಸಹಕಾರ ಕೊಟ್ಟವರಿಗೆ ನರೆವು, ಮುಂದಿನ ಚುನಾವಣೆಗೆ ಯಾರು ಬಹಿರಂಗವಾಗಿ ಕೆಲಸ ಮಾಡುತ್ತಾರೆ ಅವರಿಗೆ ಕೆಲಸ ಮಾಡಿಕೊಡುತ್ತೇನೆ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ. ನಿನ್ನೆ ಕಾಂಗ್ರೆಸ್ ಉಚಿತ ಗ್ಯಾರೆಂಟಿ ಚೀಪ್ ಪಾಪ್ಯುಲಾರಿಟಿ ಎಂದು ಯೂಟರ್ನ್ ಹೊಡೆದ ಚೆಲುವರಾಯಸ್ವಾಮಿ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more