Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Suvarna News   | Asianet News
Published : Mar 01, 2022, 11:30 AM IST

*  ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ?
*  ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯ
*  ಇದನ್ನ ಪಾದಯಾತ್ರೆ ಎಂದು ಕರೀತಾರ? 
 

ಚಾಮರಾಜನಗರ(ಮಾ.01):  'ಹಣ ಎಲ್ಲಿಂದ ಬರುತ್ತದೆ? ಬರುವವರೆಲ್ಲರಿಗೂ ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ? ಕಾನೂನು ಬಾಹಿರವಾಗಿ ಲೂಟಿ ಮಾಡಿರುವ ಹಣದ ಕೂರುಪ ಪ್ರದರ್ಶನ, ಯಾವುದೋ ವ್ಯಕ್ತಿಯ ಪ್ರಚಾರಕ್ಕೆ ಮಾಡುತ್ತಿರುವ ಕಾರ್ಯಕ್ರಮ ಇದು ಅಂತ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ಸಿಗರ ವಿರುದ್ಧ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಕಿಡಿ ಕಾರಿದ್ದಾರೆ 

Russia Ukraine Crisis: ಸಂಧಾನ ಸಭೆ ಅಪೂರ್ಣ: ಎರಡು ದೇಶಗಳ ನಡುವೆ 6ನೇ ದಿನವೂ ಘೋರಯುದ್ಧ

ಇದನ್ನ ಪಾದಯಾತ್ರೆ ಎಂದು ಕರೀತಾರ?. ಬೇಕಿದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಹೋಗಲಿ. ಮೇಕೆದಾಟು ಯೋಜನೆಯ ವಿಚಾರಣೆ ಸುಪ್ರಿಂಕೋರ್ಟ್‌ನಲ್ಲಿದೆ. ಇದು ಪಾದಯಾತ್ರೆ ಮಾಡುವ ಸಮಯವಲ್ಲ. ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯವಾಗಿದೆ. ಕಾಂಗ್ರೆಸ್‌ನವರು ಜನರ ಮುಂದೆ ಬೆತ್ತಲಾಗಿದ್ದಾರೆ. ಬೀದಿಯಲ್ಲಿ ಅರಚಾಡಿ, ಕಿರುಚಾಡಿಕೊಂಡು ಪಾದಯಾತ್ರೆ ಮಾಡಿದರೆ ಅದಕ್ಕೆ ಅರ್ಥ ಇದೆಯಾ? ಅಂತ ಕಾಂಗ್ರೆಸ್‌ ನಾಯಕರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more