Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

Suvarna News   | Asianet News
Published : Mar 01, 2022, 11:30 AM IST

*  ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ?
*  ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯ
*  ಇದನ್ನ ಪಾದಯಾತ್ರೆ ಎಂದು ಕರೀತಾರ? 
 

ಚಾಮರಾಜನಗರ(ಮಾ.01):  'ಹಣ ಎಲ್ಲಿಂದ ಬರುತ್ತದೆ? ಬರುವವರೆಲ್ಲರಿಗೂ ಉಚಿತ ಪೆಟ್ರೋಲ್, ಊಟ, ತಿಂಡಿ, ದುಡ್ಡು, ಮಾಂಸ ಎಲ್ಲಿಂದ ಕೊಡ್ತಿದಾರೆ? ಕಾನೂನು ಬಾಹಿರವಾಗಿ ಲೂಟಿ ಮಾಡಿರುವ ಹಣದ ಕೂರುಪ ಪ್ರದರ್ಶನ, ಯಾವುದೋ ವ್ಯಕ್ತಿಯ ಪ್ರಚಾರಕ್ಕೆ ಮಾಡುತ್ತಿರುವ ಕಾರ್ಯಕ್ರಮ ಇದು ಅಂತ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ಸಿಗರ ವಿರುದ್ಧ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಕಿಡಿ ಕಾರಿದ್ದಾರೆ 

Russia Ukraine Crisis: ಸಂಧಾನ ಸಭೆ ಅಪೂರ್ಣ: ಎರಡು ದೇಶಗಳ ನಡುವೆ 6ನೇ ದಿನವೂ ಘೋರಯುದ್ಧ

ಇದನ್ನ ಪಾದಯಾತ್ರೆ ಎಂದು ಕರೀತಾರ?. ಬೇಕಿದ್ದರೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಹೋಗಲಿ. ಮೇಕೆದಾಟು ಯೋಜನೆಯ ವಿಚಾರಣೆ ಸುಪ್ರಿಂಕೋರ್ಟ್‌ನಲ್ಲಿದೆ. ಇದು ಪಾದಯಾತ್ರೆ ಮಾಡುವ ಸಮಯವಲ್ಲ. ಕಾಂಗ್ರೆಸ್‌ನ ಪಾದಯಾತ್ರೆ ಒಂದು ಅಪಹಾಸ್ಯವಾಗಿದೆ. ಕಾಂಗ್ರೆಸ್‌ನವರು ಜನರ ಮುಂದೆ ಬೆತ್ತಲಾಗಿದ್ದಾರೆ. ಬೀದಿಯಲ್ಲಿ ಅರಚಾಡಿ, ಕಿರುಚಾಡಿಕೊಂಡು ಪಾದಯಾತ್ರೆ ಮಾಡಿದರೆ ಅದಕ್ಕೆ ಅರ್ಥ ಇದೆಯಾ? ಅಂತ ಕಾಂಗ್ರೆಸ್‌ ನಾಯಕರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more