ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

Published : Aug 25, 2022, 10:46 PM IST

ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಚಾಮರಾಜಪೇಟೆ ನಾಗರೀಕ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಇಂದು ರಾಜ್ಯ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ.  ಆದೇಶಕ್ಕೂ ಮುನ್ನ ಕೋರ್ಟ್ ಸರ್ಕಾರವನ್ನುಈ ಕುರಿತು ಪ್ರಶ್ನಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ನಮ್ಮ ತಕರಾರಿಲ್ಲ ಎಂದು ಕೋರ್ಟ್ ಮುಂದೆ ಹೇಳಿದೆ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿಯಾಗಿದ್ದರೂ, ಇದೀಗ ಮುಸ್ಲಿಮ್ ಧಾರ್ಮಿಕ ಆಚರಣೆ ಮಾಡಲು ಕೋರ್ಟ್ ಅವಕಾಶ  ನೀಡಿದೆ. ಆದರೆ ಗಣೇಶೋತ್ಸವ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆ ನಿರಾಕರಿಸಿಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಇಬ್ಬಗೆಯ ನೀತಿ ಕಾರಣ ಅನ್ನೋ ಆಕ್ರೋಶ ಹೆಚ್ಚಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more