ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

Published : Aug 25, 2022, 10:46 PM IST

ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಚಾಮರಾಜಪೇಟೆ ನಾಗರೀಕ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಇಂದು ರಾಜ್ಯ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ.  ಆದೇಶಕ್ಕೂ ಮುನ್ನ ಕೋರ್ಟ್ ಸರ್ಕಾರವನ್ನುಈ ಕುರಿತು ಪ್ರಶ್ನಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ನಮ್ಮ ತಕರಾರಿಲ್ಲ ಎಂದು ಕೋರ್ಟ್ ಮುಂದೆ ಹೇಳಿದೆ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿಯಾಗಿದ್ದರೂ, ಇದೀಗ ಮುಸ್ಲಿಮ್ ಧಾರ್ಮಿಕ ಆಚರಣೆ ಮಾಡಲು ಕೋರ್ಟ್ ಅವಕಾಶ  ನೀಡಿದೆ. ಆದರೆ ಗಣೇಶೋತ್ಸವ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆ ನಿರಾಕರಿಸಿಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಇಬ್ಬಗೆಯ ನೀತಿ ಕಾರಣ ಅನ್ನೋ ಆಕ್ರೋಶ ಹೆಚ್ಚಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more