ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?

Published : Aug 25, 2022, 10:46 PM IST

ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಚಾಮರಾಜಪೇಟೆ ನಾಗರೀಕ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಇಂದು ರಾಜ್ಯ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ.  ಆದೇಶಕ್ಕೂ ಮುನ್ನ ಕೋರ್ಟ್ ಸರ್ಕಾರವನ್ನುಈ ಕುರಿತು ಪ್ರಶ್ನಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ನಮ್ಮ ತಕರಾರಿಲ್ಲ ಎಂದು ಕೋರ್ಟ್ ಮುಂದೆ ಹೇಳಿದೆ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿಯಾಗಿದ್ದರೂ, ಇದೀಗ ಮುಸ್ಲಿಮ್ ಧಾರ್ಮಿಕ ಆಚರಣೆ ಮಾಡಲು ಕೋರ್ಟ್ ಅವಕಾಶ  ನೀಡಿದೆ. ಆದರೆ ಗಣೇಶೋತ್ಸವ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆ ನಿರಾಕರಿಸಿಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಇಬ್ಬಗೆಯ ನೀತಿ ಕಾರಣ ಅನ್ನೋ ಆಕ್ರೋಶ ಹೆಚ್ಚಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more