ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

Published : Dec 11, 2019, 05:54 PM ISTUpdated : Dec 11, 2019, 06:44 PM IST

ಫ್ಲೆಕ್ಸ್ ನಲ್ಲಿ ಭಾವಚಿತ್ರ ಇರದ ಕಾರಣ ವೇದಿಕೆ ಹತ್ತದೆ ಹೊರನಡೆದ ಜಮೀರ್/ ವಿಕ್ಟೋರಿಯಾ ಆಸ್ಪತ್ರೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ/ ಗುದ್ದಲಿ ಪೂಜೆಗೆ ಬಂದು ವೇದಿಕೆ ಏರದ ಚಾಮರಾಜಪೇಟೆ ಶಾಸಕ

ಬೆಂಗಳೂರು(ಡಿ. 11)  ವಿಕ್ಟೋರಿಯಾ ಆಸ್ಪತ್ರೆಯ ನೂತನ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಿಂದ ಜಮೀರ್ ವಾಕ್ ಔಟ್ ಮಾಡಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಂದರೂ ನಂತರ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ತಮ್ಮ ಪೋಟೋ ಇರದ ಕಾರಣ ವೇದಿಕೆ ಏರದೆ ಕಾರ್ಯಕ್ರಮದಿಂದ ಹೊರನಡೆದರು. ಯಡಿಯೂರಪ್ಪ ಸಿಎಂ ಆದರೆ ಒಂದು ದಿನ ಅವರ ಮನೆ ಸೆಕ್ಯೂರಿಟಿ ಗಾರ್ಡ್ ಆಗುತ್ತೇನೆ ಎಂದು ಜಮೀರ್ ಹಿಂದೊಮ್ಮೆ ಹೇಳಿದ್ದು ಉಪಚುನಾವಣೆ ಫಲಿತಾಂಶದ ನಂತರ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!