ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

Published : Dec 11, 2019, 05:54 PM ISTUpdated : Dec 11, 2019, 06:44 PM IST

ಫ್ಲೆಕ್ಸ್ ನಲ್ಲಿ ಭಾವಚಿತ್ರ ಇರದ ಕಾರಣ ವೇದಿಕೆ ಹತ್ತದೆ ಹೊರನಡೆದ ಜಮೀರ್/ ವಿಕ್ಟೋರಿಯಾ ಆಸ್ಪತ್ರೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ/ ಗುದ್ದಲಿ ಪೂಜೆಗೆ ಬಂದು ವೇದಿಕೆ ಏರದ ಚಾಮರಾಜಪೇಟೆ ಶಾಸಕ

ಬೆಂಗಳೂರು(ಡಿ. 11)  ವಿಕ್ಟೋರಿಯಾ ಆಸ್ಪತ್ರೆಯ ನೂತನ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಿಂದ ಜಮೀರ್ ವಾಕ್ ಔಟ್ ಮಾಡಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಂದರೂ ನಂತರ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ತಮ್ಮ ಪೋಟೋ ಇರದ ಕಾರಣ ವೇದಿಕೆ ಏರದೆ ಕಾರ್ಯಕ್ರಮದಿಂದ ಹೊರನಡೆದರು. ಯಡಿಯೂರಪ್ಪ ಸಿಎಂ ಆದರೆ ಒಂದು ದಿನ ಅವರ ಮನೆ ಸೆಕ್ಯೂರಿಟಿ ಗಾರ್ಡ್ ಆಗುತ್ತೇನೆ ಎಂದು ಜಮೀರ್ ಹಿಂದೊಮ್ಮೆ ಹೇಳಿದ್ದು ಉಪಚುನಾವಣೆ ಫಲಿತಾಂಶದ ನಂತರ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್