ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

Published : Dec 11, 2019, 05:54 PM ISTUpdated : Dec 11, 2019, 06:44 PM IST

ಫ್ಲೆಕ್ಸ್ ನಲ್ಲಿ ಭಾವಚಿತ್ರ ಇರದ ಕಾರಣ ವೇದಿಕೆ ಹತ್ತದೆ ಹೊರನಡೆದ ಜಮೀರ್/ ವಿಕ್ಟೋರಿಯಾ ಆಸ್ಪತ್ರೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ/ ಗುದ್ದಲಿ ಪೂಜೆಗೆ ಬಂದು ವೇದಿಕೆ ಏರದ ಚಾಮರಾಜಪೇಟೆ ಶಾಸಕ

ಬೆಂಗಳೂರು(ಡಿ. 11)  ವಿಕ್ಟೋರಿಯಾ ಆಸ್ಪತ್ರೆಯ ನೂತನ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಿಂದ ಜಮೀರ್ ವಾಕ್ ಔಟ್ ಮಾಡಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಂದರೂ ನಂತರ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ತಮ್ಮ ಪೋಟೋ ಇರದ ಕಾರಣ ವೇದಿಕೆ ಏರದೆ ಕಾರ್ಯಕ್ರಮದಿಂದ ಹೊರನಡೆದರು. ಯಡಿಯೂರಪ್ಪ ಸಿಎಂ ಆದರೆ ಒಂದು ದಿನ ಅವರ ಮನೆ ಸೆಕ್ಯೂರಿಟಿ ಗಾರ್ಡ್ ಆಗುತ್ತೇನೆ ಎಂದು ಜಮೀರ್ ಹಿಂದೊಮ್ಮೆ ಹೇಳಿದ್ದು ಉಪಚುನಾವಣೆ ಫಲಿತಾಂಶದ ನಂತರ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!