ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

ಸೆಕ್ಯೂರಿಟಿ ಗಾರ್ಡ್ ಆಗ್ತಿದ್ದೆ ಎಂದಿದ್ದ ಜಮೀರ್ BSY ಇದ್ದ ವೇದಿಕೆ ಏರದೆ ಕಾಲ್ಕಿತ್ತರು!

Published : Dec 11, 2019, 05:54 PM ISTUpdated : Dec 11, 2019, 06:44 PM IST

ಫ್ಲೆಕ್ಸ್ ನಲ್ಲಿ ಭಾವಚಿತ್ರ ಇರದ ಕಾರಣ ವೇದಿಕೆ ಹತ್ತದೆ ಹೊರನಡೆದ ಜಮೀರ್/ ವಿಕ್ಟೋರಿಯಾ ಆಸ್ಪತ್ರೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ/ ಗುದ್ದಲಿ ಪೂಜೆಗೆ ಬಂದು ವೇದಿಕೆ ಏರದ ಚಾಮರಾಜಪೇಟೆ ಶಾಸಕ

ಬೆಂಗಳೂರು(ಡಿ. 11)  ವಿಕ್ಟೋರಿಯಾ ಆಸ್ಪತ್ರೆಯ ನೂತನ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಿಂದ ಜಮೀರ್ ವಾಕ್ ಔಟ್ ಮಾಡಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಂದರೂ ನಂತರ ಬ್ಯಾನರ್ ಮತ್ತು ಫ್ಲೆಕ್ಸ್ ಗಳಲ್ಲಿ ತಮ್ಮ ಪೋಟೋ ಇರದ ಕಾರಣ ವೇದಿಕೆ ಏರದೆ ಕಾರ್ಯಕ್ರಮದಿಂದ ಹೊರನಡೆದರು. ಯಡಿಯೂರಪ್ಪ ಸಿಎಂ ಆದರೆ ಒಂದು ದಿನ ಅವರ ಮನೆ ಸೆಕ್ಯೂರಿಟಿ ಗಾರ್ಡ್ ಆಗುತ್ತೇನೆ ಎಂದು ಜಮೀರ್ ಹಿಂದೊಮ್ಮೆ ಹೇಳಿದ್ದು ಉಪಚುನಾವಣೆ ಫಲಿತಾಂಶದ ನಂತರ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!