ಮೈತ್ರಿ ಖಾತ್ರಿಗೆ ಪುಷ್ಠಿ ನೀಡುತ್ತಿದೆ ಜೆಡಿಎಸ್‌-ಬಿಜೆಪಿಯ ಬೆಳವಣಿಗೆ: ಇದರಿಂದ ದಳಕ್ಕೆ ಲಾಭ ಏನು ?

ಮೈತ್ರಿ ಖಾತ್ರಿಗೆ ಪುಷ್ಠಿ ನೀಡುತ್ತಿದೆ ಜೆಡಿಎಸ್‌-ಬಿಜೆಪಿಯ ಬೆಳವಣಿಗೆ: ಇದರಿಂದ ದಳಕ್ಕೆ ಲಾಭ ಏನು ?

Published : Jun 08, 2023, 10:45 AM IST

ಲೋಕಸಭೆ ಚುನಾವಣೆಗೆ ಜೆಡಿಎಸ್‌ -ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಖಾತ್ರಿಯಾದಂತೆ ಕಾಣುತ್ತಿದೆ. 

ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದು ಪಕ್ಕಾ ಆದಂತೆ ಕಾಣುತ್ತಿದೆ. ದಳಪತಿಗಳಾದ ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ನಡೆಗಳು 2024ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತಿದೆ. ಮೂಲಗಳ ಮಾಹಿತಿ ಪ್ರಕಾರ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಪ್ರಧಾನಿ ಮೋದಿ ಆಹ್ವಾನ ನೀಡಿದ ಕಾರ್ಯಕ್ರಮಗಳಿಗೆಲ್ಲಾ ದೇವೇಗೌಡರು ಹೋಗುತ್ತಿದ್ದಾರೆ. ಶತ್ರುವಿನ ಶತ್ರು ಮಿತ್ರ ಎಂಬ ಸೂತ್ರಕ್ಕೆ ದಳಪತಿಗಳು ಮುಂದಾದ್ರ ಎಂಬ ಪ್ರಶ್ನೆಈಗ ಕಾಡತೊಡಗಿದೆ. ಫಾರುಖ್‌ ಅಬ್ದುಲ್ಲಾ ಇತ್ತಾ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದರ ಹಿಂದೆ ಇದೆಯಾ ರಣತಂತ್ರ ಎಂಬ ಅನುಮಾನ ಈಗ ಮೂಡಿದೆ. 

ಇದನ್ನೂ ವೀಕ್ಷಿಸಿ: ಮಹಾರಾಷ್ಟ್ರದಲ್ಲಿ ಕಿಚ್ಚು ಹೊತ್ತಿಸಿದ 'ಜೌರಂಗಜೇಬ್‌' ಸ್ಟೇಟಸ್‌: ಬಲಪಂಥೀಯ ಬಂದ್‌ ಖಂಡಿಸಿ ವಿರೋಧಿಗಳಿಂದ ಪ್ರತಿಭಟನೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more