ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

Published : Jul 20, 2021, 11:05 AM IST

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಬೆಂಗಳೂರು(ಜು.20): ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಇನ್ನು ನಳಿನ್ ಕುಮಾರ್ ಆಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಮತ್ತೆ ನಾಯಕತ್ವ ವಿಚಾಋವಾಘಿ ಆಗಸ್ಟ್ 6ರಂದು ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳೂ ಭಾರೀ ಜೋರಾಗಿವೆ. ಈ ನಡುವೆ ಲಿಂಣಗಾಯತ ನಾಯಕರು ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದು, ಬಿಜೆಪಿಗೆ ಹೊಸ ತಲೆನೋವಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್