ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

Published : Jul 20, 2021, 11:05 AM IST

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಬೆಂಗಳೂರು(ಜು.20): ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಇನ್ನು ನಳಿನ್ ಕುಮಾರ್ ಆಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಮತ್ತೆ ನಾಯಕತ್ವ ವಿಚಾಋವಾಘಿ ಆಗಸ್ಟ್ 6ರಂದು ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳೂ ಭಾರೀ ಜೋರಾಗಿವೆ. ಈ ನಡುವೆ ಲಿಂಣಗಾಯತ ನಾಯಕರು ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದು, ಬಿಜೆಪಿಗೆ ಹೊಸ ತಲೆನೋವಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!