ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

Published : Jul 20, 2021, 11:05 AM IST

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಬೆಂಗಳೂರು(ಜು.20): ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಇನ್ನು ನಳಿನ್ ಕುಮಾರ್ ಆಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಮತ್ತೆ ನಾಯಕತ್ವ ವಿಚಾಋವಾಘಿ ಆಗಸ್ಟ್ 6ರಂದು ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳೂ ಭಾರೀ ಜೋರಾಗಿವೆ. ಈ ನಡುವೆ ಲಿಂಣಗಾಯತ ನಾಯಕರು ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದು, ಬಿಜೆಪಿಗೆ ಹೊಸ ತಲೆನೋವಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!