ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

Published : Jul 20, 2021, 11:05 AM IST

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಬೆಂಗಳೂರು(ಜು.20): ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಇನ್ನು ನಳಿನ್ ಕುಮಾರ್ ಆಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಮತ್ತೆ ನಾಯಕತ್ವ ವಿಚಾಋವಾಘಿ ಆಗಸ್ಟ್ 6ರಂದು ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳೂ ಭಾರೀ ಜೋರಾಗಿವೆ. ಈ ನಡುವೆ ಲಿಂಣಗಾಯತ ನಾಯಕರು ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದು, ಬಿಜೆಪಿಗೆ ಹೊಸ ತಲೆನೋವಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!