ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್!

Published : Jul 20, 2021, 11:05 AM IST

ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಬೆಂಗಳೂರು(ಜು.20): ಸಿಎಂ ಬದಲಾವಣೆ ಕೂಗಿನ ನಡುವೆ ಮಿತ್ರ ಮಂಡಳಿ ಫುಲ್ ಅಲರ್ಟ್ ಆಗಿದ್ದು, ಭಾರೀ ಆತಂಕ ಶುರುವಾಗಿದೆ. ಈ ನಿಟ್ಟಿನಲ್ಲಿ ಒಂದು ವೇಳೆ ಸಿಎಂ ಬದಲಾವಣೆಯಾದರೆ ತಮ್ಮ ಮುಂದಿನ ನಡೆ ಹೇಗಿರಬೇಕು? ಹೈಕಮಾಂಡ್ ಭೇಟಿಯಾಗಿ ಬಿಎಸ್‌ವೈ ಪರ ಧ್ವನಿ ಎತ್ತಬೇಕಾ? ಸಚಿವ ಸ್ಥಾನ ಮುಂದುವರೆಸಲು ಒಗ್ಗಟ್ಟು ಪ್ರದರ್ಶಿಸಬೇಕಾ?  ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಈ ಮಿತ್ರಮಂಡಳಿ ಸದಸ್ಯರು ಸಭೆ ಸೇರುವ ಸೂಚನೆಯೂ ಲಭಿಸಿದೆ. 

ಇನ್ನು ನಳಿನ್ ಕುಮಾರ್ ಆಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಮತ್ತೆ ನಾಯಕತ್ವ ವಿಚಾಋವಾಘಿ ಆಗಸ್ಟ್ 6ರಂದು ಮಹತ್ವದ ಬದಲಾವಣೆಗಳಾಗಲಿವೆ ಎಂಬ ಮಾತುಗಳೂ ಭಾರೀ ಜೋರಾಗಿವೆ. ಈ ನಡುವೆ ಲಿಂಣಗಾಯತ ನಾಯಕರು ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದು, ಬಿಜೆಪಿಗೆ ಹೊಸ ತಲೆನೋವಾಗಿದೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?