Karnataka Politics :  ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

Suvarna News   | Asianet News
Published : Dec 23, 2021, 09:36 AM IST

ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಗುಸು ಗುಸು ಆರಂಭವಾಗಿದೆ. ಬೆಳಗಾವಿಯಲ್ಲಿ ರಾಜಕೀಯ ಮೇಲಾಟ ರಂಗೇರಿದ್ದು ತೆರೆ ಮರೆಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಬೆನ್ನಲ್ಲೇ   ಸಚಿವರ ಸಭೆ ನಡೆಯುತ್ತಿದೆ. 
 

ಬೆಂಗಳೂರು (ಡಿ.23) :  ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ (Politics) ಸಂಚಲನ ಮೂಡುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬದಲಾವಣೆ ಗುಸು ಗುಸು ಆರಂಭವಾಗಿದೆ. ಬೆಳಗಾವಿಯಲ್ಲಿ (Belagavi) ರಾಜಕೀಯ ಮೇಲಾಟ ರಂಗೇರಿದ್ದು ತೆರೆ ಮರೆಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದ್ದು ಇದರ ಬೆನ್ನಲ್ಲೇ   ಸಚಿವರ ಸಭೆ ನಡೆಯುತ್ತಿದೆ. 

Karnataka CM:ಸಿಎಂ ಬೊಮ್ಮಾಯಿ ಬದಲಾವಣೆ, ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸಚಿವ

ಊಟದ ಹೆಸರಿನಲ್ಲಿ ಬಿಜೆಪಿ ನಾಯಕರು ಗುಪ್ತವಾಗಿ ಸಭೆ ಸೇರುತ್ತಿದ್ದು ಇದು ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ ಒಂದು ಸೃಷ್ಟಿಯಾಗುವ ಲಕ್ಷಗಳ ಬಗ್ಗೆ ಸ್ಪಷ್ಟವಾದ ಸುಳಿವು ನೀಡುತ್ತಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more