ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

Published : Nov 08, 2024, 06:16 PM IST

ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ 20 ವರ್ಷಗಳ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಭಾರೀ ಯುದ್ಧ ನಡೆದಿದೆ. ಗುರು-ಶಿಷ್ಯರ ಈ ಮಹಾಯುದ್ಧದಲ್ಲಿ ದೇವೇಗೌಡರು ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆಯನ್ನು ಹೇಳಿದ್ದಾರೆ.

ಅವರಿಬ್ಬರೂ ರಾಜ್ಯ ರಾಜಕಾರಣ ದೈತ್ಯ ಶಕ್ತಿಗಳು.. ಆ ಶಕ್ತಿಗಳೆರಡು ರಣರಂಗದಲ್ಲಿ ಮುಖಾಮುಖಿಯಾದರೆ ಅಲ್ಲಿ ನಡೆಯೋದು ಬೆಂಕಿಯುದ್ಧ. ಅಂಥಾ ಒಂದು ಅಗ್ನಿಕಾಳಗಕ್ಕೆ ಸಾಕ್ಷಿಯಾಗಿದೆ ಚನ್ನಪಟ್ಟಣ ರಣರಂಗ.. ಗುರು-ಶಿಷ್ಯರ ಕುರುಕ್ಷೇತ್ರದಲ್ಲಿ ಧಗಧಗಿಸಿದ ರಣರೋಷ, ರಣದ್ವೇಷದ ಕಿಚ್ಚು..! ಬೊಂಬೆಯಾಟದಲ್ಲಿ ಭುಗಿಲೆದ್ದು ನಿಂತ ಸೇಡು, ಜಿದ್ದು, ಚರಿತ್ರೆ ಮರೆಯದ ದುಷ್ಮನಿಯ ಹೊಸ ಅಧ್ಯಾಯವೇ ಇವತ್ತಿನ ಸುವರ್ಣ ಸ್ಪೆಷಲ್,

ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು 20 ವರ್ಷದ ರಾಜಕೀಯ ದ್ವೇಷ. ಆ ದ್ವೇಷದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕುರುಕ್ಷೇತ್ರದಲ್ಲಿ ದೊಡ್ಡ ಯುದ್ಧವೇ ನಡೆದಿದೆ. ಇದು ಗುರು-ಶಿಷ್ಯದ ಮಹಾಯುದ್ಧದ ಕಥೆಯಾದ್ರೆ, ಮತ್ತೊಂದ್ಕಡೆ ಗೌಡರ ಮಗ ಕುಮಾರಸ್ವಾಮಿ ಡಿಕೆ ಬ್ರದರು ವಿರುದ್ಧ ರೊಚ್ಚಿಗೆದ್ದು ಬಿಟ್ಟಿದ್ದಾರೆ. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ ಸರ್ವೋಚ್ಛ ದಳಪತಿ ದೇವೇಗೌಡರು. ಒಂದು ಕಾಲದ ಗುರು-ಶಿಷ್ಯರ ಮಧ್ಯೆ ಚನ್ನಪಟ್ಟಣ ರಣರಂಗದಲ್ಲಿ ನಡೆದಿರೋದು ರಣರಣ ಕಾಳಗ.. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ. ಆದರೆ, ಈ ಕಥೆಯ ಅಸಲಿ ಸಾರಾಂಶ ಇಲ್ಲಿದೆ ನೋಡಿ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more