ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

Published : Nov 08, 2024, 06:16 PM IST

ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ 20 ವರ್ಷಗಳ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಭಾರೀ ಯುದ್ಧ ನಡೆದಿದೆ. ಗುರು-ಶಿಷ್ಯರ ಈ ಮಹಾಯುದ್ಧದಲ್ಲಿ ದೇವೇಗೌಡರು ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆಯನ್ನು ಹೇಳಿದ್ದಾರೆ.

ಅವರಿಬ್ಬರೂ ರಾಜ್ಯ ರಾಜಕಾರಣ ದೈತ್ಯ ಶಕ್ತಿಗಳು.. ಆ ಶಕ್ತಿಗಳೆರಡು ರಣರಂಗದಲ್ಲಿ ಮುಖಾಮುಖಿಯಾದರೆ ಅಲ್ಲಿ ನಡೆಯೋದು ಬೆಂಕಿಯುದ್ಧ. ಅಂಥಾ ಒಂದು ಅಗ್ನಿಕಾಳಗಕ್ಕೆ ಸಾಕ್ಷಿಯಾಗಿದೆ ಚನ್ನಪಟ್ಟಣ ರಣರಂಗ.. ಗುರು-ಶಿಷ್ಯರ ಕುರುಕ್ಷೇತ್ರದಲ್ಲಿ ಧಗಧಗಿಸಿದ ರಣರೋಷ, ರಣದ್ವೇಷದ ಕಿಚ್ಚು..! ಬೊಂಬೆಯಾಟದಲ್ಲಿ ಭುಗಿಲೆದ್ದು ನಿಂತ ಸೇಡು, ಜಿದ್ದು, ಚರಿತ್ರೆ ಮರೆಯದ ದುಷ್ಮನಿಯ ಹೊಸ ಅಧ್ಯಾಯವೇ ಇವತ್ತಿನ ಸುವರ್ಣ ಸ್ಪೆಷಲ್,

ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು 20 ವರ್ಷದ ರಾಜಕೀಯ ದ್ವೇಷ. ಆ ದ್ವೇಷದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕುರುಕ್ಷೇತ್ರದಲ್ಲಿ ದೊಡ್ಡ ಯುದ್ಧವೇ ನಡೆದಿದೆ. ಇದು ಗುರು-ಶಿಷ್ಯದ ಮಹಾಯುದ್ಧದ ಕಥೆಯಾದ್ರೆ, ಮತ್ತೊಂದ್ಕಡೆ ಗೌಡರ ಮಗ ಕುಮಾರಸ್ವಾಮಿ ಡಿಕೆ ಬ್ರದರು ವಿರುದ್ಧ ರೊಚ್ಚಿಗೆದ್ದು ಬಿಟ್ಟಿದ್ದಾರೆ. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ ಸರ್ವೋಚ್ಛ ದಳಪತಿ ದೇವೇಗೌಡರು. ಒಂದು ಕಾಲದ ಗುರು-ಶಿಷ್ಯರ ಮಧ್ಯೆ ಚನ್ನಪಟ್ಟಣ ರಣರಂಗದಲ್ಲಿ ನಡೆದಿರೋದು ರಣರಣ ಕಾಳಗ.. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ. ಆದರೆ, ಈ ಕಥೆಯ ಅಸಲಿ ಸಾರಾಂಶ ಇಲ್ಲಿದೆ ನೋಡಿ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more