ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

ಗುರು-ಶಿಷ್ಯರ ರಣಕಾಳಗಕ್ಕೆ ಸಾಕ್ಷಿಯಾದ ಚನ್ನಪಟ್ಟಣ; ಗೌಡರ ಸೇಡು.. ಸಿದ್ದು ಜಿದ್ದು.. ಧಗಧಗಿಸಿದ ದುಷ್ಮನಿ..!

Published : Nov 08, 2024, 06:16 PM IST

ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡುವೆ 20 ವರ್ಷಗಳ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಭಾರೀ ಯುದ್ಧ ನಡೆದಿದೆ. ಗುರು-ಶಿಷ್ಯರ ಈ ಮಹಾಯುದ್ಧದಲ್ಲಿ ದೇವೇಗೌಡರು ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆಯನ್ನು ಹೇಳಿದ್ದಾರೆ.

ಅವರಿಬ್ಬರೂ ರಾಜ್ಯ ರಾಜಕಾರಣ ದೈತ್ಯ ಶಕ್ತಿಗಳು.. ಆ ಶಕ್ತಿಗಳೆರಡು ರಣರಂಗದಲ್ಲಿ ಮುಖಾಮುಖಿಯಾದರೆ ಅಲ್ಲಿ ನಡೆಯೋದು ಬೆಂಕಿಯುದ್ಧ. ಅಂಥಾ ಒಂದು ಅಗ್ನಿಕಾಳಗಕ್ಕೆ ಸಾಕ್ಷಿಯಾಗಿದೆ ಚನ್ನಪಟ್ಟಣ ರಣರಂಗ.. ಗುರು-ಶಿಷ್ಯರ ಕುರುಕ್ಷೇತ್ರದಲ್ಲಿ ಧಗಧಗಿಸಿದ ರಣರೋಷ, ರಣದ್ವೇಷದ ಕಿಚ್ಚು..! ಬೊಂಬೆಯಾಟದಲ್ಲಿ ಭುಗಿಲೆದ್ದು ನಿಂತ ಸೇಡು, ಜಿದ್ದು, ಚರಿತ್ರೆ ಮರೆಯದ ದುಷ್ಮನಿಯ ಹೊಸ ಅಧ್ಯಾಯವೇ ಇವತ್ತಿನ ಸುವರ್ಣ ಸ್ಪೆಷಲ್,

ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು 20 ವರ್ಷದ ರಾಜಕೀಯ ದ್ವೇಷ. ಆ ದ್ವೇಷದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕುರುಕ್ಷೇತ್ರದಲ್ಲಿ ದೊಡ್ಡ ಯುದ್ಧವೇ ನಡೆದಿದೆ. ಇದು ಗುರು-ಶಿಷ್ಯದ ಮಹಾಯುದ್ಧದ ಕಥೆಯಾದ್ರೆ, ಮತ್ತೊಂದ್ಕಡೆ ಗೌಡರ ಮಗ ಕುಮಾರಸ್ವಾಮಿ ಡಿಕೆ ಬ್ರದರು ವಿರುದ್ಧ ರೊಚ್ಚಿಗೆದ್ದು ಬಿಟ್ಟಿದ್ದಾರೆ. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ ಸರ್ವೋಚ್ಛ ದಳಪತಿ ದೇವೇಗೌಡರು. ಒಂದು ಕಾಲದ ಗುರು-ಶಿಷ್ಯರ ಮಧ್ಯೆ ಚನ್ನಪಟ್ಟಣ ರಣರಂಗದಲ್ಲಿ ನಡೆದಿರೋದು ರಣರಣ ಕಾಳಗ.. ಗುರು-ಶಿಷ್ಯರ ಮಹಾಯುದ್ಧದಲ್ಲಿ ಹಿಮಾಲಯ ಪರ್ವತ ಮತ್ತು ಕಲ್ಲು ಬಂಡೆಯ ಕಥೆ ಹೇಳಿದ್ದಾರೆ. ಆದರೆ, ಈ ಕಥೆಯ ಅಸಲಿ ಸಾರಾಂಶ ಇಲ್ಲಿದೆ ನೋಡಿ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more