ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more