ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more