ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more