ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more