ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more