ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

ದೋಸ್ತಿಗೆ 'ಯೋಗಿ' ಟೆನ್ಷನ್.. ಸೈನಿಕನ ಜೊತೆ ಸಂಧಾನ..!

Published : Oct 19, 2024, 07:42 PM IST

ಚನ್ನಪಟ್ಟಣಕ್ಕೆ ಮೈತ್ರಿ ಅಭ್ಯರ್ಥಿ ಎಚ್‌ಡಿಕೆ ಪುತ್ರನಾ.. ಪತ್ನಿನಾ? ಪಟ್ಟಣ ಯುದ್ಧದ ದಿಕ್ಕನ್ನೇ ಬದಲಿಸ್ತಾರಾ ಸಿಡಿದೆದ್ದ ಸೈನಿಕ? ಈ ಬಗ್ಗೆ ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಬೆಂಗಳೂರು(ಅ.19):ಬೊಂಬೆನಾಡಿನಲ್ಲಿ ದಿನಕ್ಕೊಂದು ಚದುರಂಗ, ಕ್ಷಣಕ್ಕೊಂದು ದಾಳ ಬೀಳುತ್ತಿದೆ. ಬೈ ಎಲೆಕ್ಷನ್ ಅಖಾಡಕ್ಕೆ ರೋಚಕ ತಿರುವು ಈಗಾಗಲೇ ಸಿಗುತ್ತಿದೆ. ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸೋದು ದಳಪತಿ ಪುತ್ರನಾ.. ಪತ್ನಿನಾ..? ಅನ್ನೋ ಕುತೂಹಲ ಎಲ್ಲರಲಲ್ಲಿದೆ.

ಬಿಡದಿಯ ಆ ತೋಟದ ಮನೆಯಲ್ಲಿ ಬೆೊಂಬೆಯಾಟ ಗೆಲ್ಲುವ ರಣವ್ಯೂಹ ರೆಡಿಯಾಗಿದೆ.  ದಳಪತಿ ಕುಮಾರಸ್ವಾಮಿ ಹೆಣೆದ 'ಬೊಂಬೆ'ಜಾಲಕ್ಕೆ ಸೈನಿಕನದ್ದೇ ಮೊದಲ ಹಾಗೂ ಏಕೈಕ ಟೆನ್ಶನ್‌. ಮೈತ್ರಿ ಪಾಳೆಯದ ಅಷ್ಟೂ ಲೆಕ್ಕಾಚಾರಗಳನ್ನು ಯೋಗೇಶ್ವರ್‌ ಉಲ್ಟಾ ಪಲ್ಟಾ ಮಾಡ್ತಾರಾ ಅನ್ನೋ ಕುತೂಹಲವಿದೆ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್‌ನಿಂದ ಸಿ.ಪಿ.ಯೋಗೇಶ್ವರ್ ಮನವೊಲಿಕೆಗೆ ಕಸರತ್ತು

ಹಠ ಹಿಡಿದ ಸೈನಿಕನ ಜೊತೆ ದಳಪತಿ ದೂತರ ಸಂಧಾನ ನಡೆದಿದೆ ಸಂಧಾನಕ್ಕೆ ಬಂದ ಜೆಡಿಎಸ್ ನಾಯಕರಿಗೆ ಯೋಗೇಶ್ವರ್ ಏನು ಹೇಳಿದ್ದಾರೆ ಅನ್ನೋದರ ವಿವರ ಇಲ್ಲಿದೆ. ಒಟ್ಟಾರೆಯಾಗಿ, ಕ್ಲೈಮ್ಯಾಕ್ಸ್ ಹಂತದಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ಟಿಕೆಟ್ ಫೈಟ್ ಬಂದಿದೆ.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more