ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

ಮೈತ್ರಿ ಪಕ್ಷದಿಂದ ಚನ್ನಪಟ್ಟಣದಲ್ಲಿ ಸ್ಪರ್ಧೆ ಯಾರದ್ದು..? ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ಗಾಗಿ ಜೋರಾದ ಫೈಟ್‌

Published : Jun 26, 2024, 01:39 PM IST

2 ಬಾರಿ ಸೋತಿರೋ ನಿಖಿಲ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ಒತ್ತಾಯ
ಚನ್ನಪಟ್ಟಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ನಿಖಿಲ್ ನಿಲ್ಲುವಂತೆ ಒತ್ತಡ
ನಿಖಿಲ್ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಕಾರ್ಯಕರ್ತರ ಒತ್ತಾಯ

ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ(Channapatna By poll) ಅಖಾಡ ರಂಗೇರುತ್ತಿದೆ. ಬಿಜೆಪಿ-ಜೆಡಿಎಸ್(BJP-JDS) ನಡುವೆ ಟಿಕೆಟ್‌ಗಾಗಿ(Ticket) ಫೈಟ್ ಜೋರಾಗಿದೆ. ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಜೆಡಿಎಸ್ ಕಾರ್ಯಕರ್ತರಿಂದ ಕ್ಯಾಂಪೇನ್ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಒತ್ತಾಯ ಕೇಳಿಬರುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್(Nikhil Kumaraswamy) ಕಣಕ್ಕಿಳಿಸುವಂತೆ ಎನ್‌ಡಿಎ ಮೈತ್ರಿಕೂಟಕ್ಕೆ ಆಗ್ರಹ ಮಾಡಲಾಗುತ್ತಿದೆ. ಎರಡು ಬಾರಿ ಸೋತಿರೋ ನಿಖಿಲ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ಒತ್ತಾಯ ಕೇಳಿಬರುತ್ತಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ನಿಖಿಲ್ ನಿಲ್ಲುವಂತೆ ಒತ್ತಡ ಹೇರಲಾಗುತ್ತಿದೆ. ನಿಖಿಲ್ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಕಾರ್ಯಕರ್ತರು ಹೇಳುತ್ತಿದ್ದು, ಸಿ.ಪಿ.ಯೋಗೇಶ್ವರ್ (CP Yogeshwar)ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಸಿಪಿ ಯೋಗೇಶ್ವರ್ ಗೆ ತಾಲೂಕಿನ ನಾಡಿಮಿಡಿತ ಗೊತ್ತಿದೆ. ಕಾಂಗ್ರೆಸ್ ಎದುರಿಸಲು ಸಿಪಿವೈ ಸಮರ್ಥ ಅಭ್ಯರ್ಥಿ ಎಂದು ಬೆಂಬಲಿಗರು ಹೇಳುತ್ತಿದ್ದಾರೆ. ಡಾ.ಮಂಜುನಾಥ್ ಗೆಲುವಿಗೆ ಸಿ.ಪಿ.ಯೋಗೇಶ್ವರ್ ಹೋರಾಟ ನಡೆಸಿದ್ದು, ಉಪಚುನಾವಣೆ ಟಿಕೆಟ್ ನೀಡುವಂತೆ ಚನ್ನಪಟ್ಟಣ ತಾಲೂಕು ಬಿಜೆಪಿ ಘಟಕ ಒತ್ತಾಯ ಮಾಡುತ್ತಿದೆ.

ಇದನ್ನೂ ವೀಕ್ಷಿಸಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಹಲ್ಲೆ ಮಾಡಲು ಪೊಲೀಸ್ ಲಾಠಿ ಸಿಕ್ಕಿದ್ದು ಹೇಗೆ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more