News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

Published : Oct 16, 2024, 11:22 PM IST

ರಾಜ್ಯದ ಮೂರು ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಚುನಾವಣೆ ದಿನಾಂಕ ನಿಗದಿ ಬಳಿಕ ಅಖಾಡ ಸಿದ್ಧವಾಗ್ತಿದೆ. ಆದ್ರೆ ಮೂರು ಕ್ಷೇತ್ರಗಳಲ್ಲೂ ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆಯದ್ದೇ ಟೆನ್ಷನ್. 

ಬೆಂಗಳೂರು (ಅ.16): ಚುನಾವಣೆಗೆ ದಿನ ನಿಗದಿಯಾಗ್ತಿದ್ದಂತೆ ಉಪಸಮರ ರಂಗೇರಿದೆ. ಮೂರು ಪಕ್ಷದಲ್ಲೂ ಅಭ್ಯರ್ಥಿಗಳ ಆಯ್ಕೆಯದ್ದೇ ಟೆನ್ಷನ್​ ಶುರುವಾಗಿದೆ. ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಮೀಟಿಂಗ್ ನಡೆಸಿದ್ದಾರೆ.

ಮೂರು ಕ್ಷೇತ್ರಗಳೂ ಮೂರು ಪಕ್ಷಕ್ಕೂ ಪ್ರತಿಷ್ಠೆ ಕಣವಾಗಿದೆ. ಶಿಗ್ಗಾಂವಿಯಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಸಂಡೂರಿನಲ್ಲಿ ಕಾಂಗ್ರೆಸ್​. ಚನ್ನಪಟ್ಟಣದಲ್ಲಿ ಜೆಡಿಎಸ್​ ಗೆದ್ದಿತ್ತು.. ಹೀಗಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಕ್ಷೇತ್ರ ಉಳಿಸಿಕೊಳ್ಳಲೂ ಮೂರು ಪಕ್ಷಗಳೂ ರಣತಂತ್ರ ಹೆಣೆಯುತ್ತಿವೆ.

ಕನ್ನಡದಲ್ಲಿ ನೀವು ಓದಲೇಬೇಕಾದ 10 ಥ್ರಿಲ್ಲರ್‌ ಕಾದಂಬರಿಗಳು!

ಜೆಡಿಎಸ್​- ಬಿಜೆಪಿ ಮೈತ್ರಿ ಪಾಳಯದಲ್ಲಿ ಚನ್ನಪಟ್ಟಣ ಟಿಕೆಟ್​ ಹಂಚಿಕೆ ಕಗ್ಗಂಟಾಗಿದೆ. ನಾವು ಗೆದ್ದ ಕ್ಷೇತ್ರ ನಾವೇ ಸ್ಪರ್ಧೆ ಮಾಡ್ತೀವಿ ಎಂದು ಜೆಡಿಎಸ್​ ಪಟ್ಟು ಹಿಡಿದಿದೆ. ಆದ್ರೆ ನಾವು ಗೆದ್ದ ಕೋಲಾರ ಲೋಕಸಭಾ ಕ್ಷೇತ್ರ ನಿಮಗೆ ಬಿಟ್ಟು ಕೊಟ್ಟಿಲ್ವಾ. ಹೀಗಾಗಿ ಚನ್ನಪಟ್ಟಣ ನಮಗೆ ಬಿಟ್ಟುಕೊಡಿ ಎಂಬುದು ಬಿಜೆಪಿ ವಾದ. ಈ ನಡುವೆ ಇಂದು ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಬೆಂಬಲಿಗರ ಸಭೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ನನಗೆ ಟಿಕೆಟ್​ ತಪ್ಪುವುದು ಹೊಸದೇನಲ್ಲ ಅನ್ನುತ್ತಲೇ ನಾನೇ ಚನ್ನಪಟ್ಟಣಕ್ಕೆ ಅಭ್ಯರ್ಥಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more