News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

Published : Oct 16, 2024, 11:22 PM IST

ರಾಜ್ಯದ ಮೂರು ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಚುನಾವಣೆ ದಿನಾಂಕ ನಿಗದಿ ಬಳಿಕ ಅಖಾಡ ಸಿದ್ಧವಾಗ್ತಿದೆ. ಆದ್ರೆ ಮೂರು ಕ್ಷೇತ್ರಗಳಲ್ಲೂ ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆಯದ್ದೇ ಟೆನ್ಷನ್. 

ಬೆಂಗಳೂರು (ಅ.16): ಚುನಾವಣೆಗೆ ದಿನ ನಿಗದಿಯಾಗ್ತಿದ್ದಂತೆ ಉಪಸಮರ ರಂಗೇರಿದೆ. ಮೂರು ಪಕ್ಷದಲ್ಲೂ ಅಭ್ಯರ್ಥಿಗಳ ಆಯ್ಕೆಯದ್ದೇ ಟೆನ್ಷನ್​ ಶುರುವಾಗಿದೆ. ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಮೀಟಿಂಗ್ ನಡೆಸಿದ್ದಾರೆ.

ಮೂರು ಕ್ಷೇತ್ರಗಳೂ ಮೂರು ಪಕ್ಷಕ್ಕೂ ಪ್ರತಿಷ್ಠೆ ಕಣವಾಗಿದೆ. ಶಿಗ್ಗಾಂವಿಯಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಸಂಡೂರಿನಲ್ಲಿ ಕಾಂಗ್ರೆಸ್​. ಚನ್ನಪಟ್ಟಣದಲ್ಲಿ ಜೆಡಿಎಸ್​ ಗೆದ್ದಿತ್ತು.. ಹೀಗಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಕ್ಷೇತ್ರ ಉಳಿಸಿಕೊಳ್ಳಲೂ ಮೂರು ಪಕ್ಷಗಳೂ ರಣತಂತ್ರ ಹೆಣೆಯುತ್ತಿವೆ.

ಕನ್ನಡದಲ್ಲಿ ನೀವು ಓದಲೇಬೇಕಾದ 10 ಥ್ರಿಲ್ಲರ್‌ ಕಾದಂಬರಿಗಳು!

ಜೆಡಿಎಸ್​- ಬಿಜೆಪಿ ಮೈತ್ರಿ ಪಾಳಯದಲ್ಲಿ ಚನ್ನಪಟ್ಟಣ ಟಿಕೆಟ್​ ಹಂಚಿಕೆ ಕಗ್ಗಂಟಾಗಿದೆ. ನಾವು ಗೆದ್ದ ಕ್ಷೇತ್ರ ನಾವೇ ಸ್ಪರ್ಧೆ ಮಾಡ್ತೀವಿ ಎಂದು ಜೆಡಿಎಸ್​ ಪಟ್ಟು ಹಿಡಿದಿದೆ. ಆದ್ರೆ ನಾವು ಗೆದ್ದ ಕೋಲಾರ ಲೋಕಸಭಾ ಕ್ಷೇತ್ರ ನಿಮಗೆ ಬಿಟ್ಟು ಕೊಟ್ಟಿಲ್ವಾ. ಹೀಗಾಗಿ ಚನ್ನಪಟ್ಟಣ ನಮಗೆ ಬಿಟ್ಟುಕೊಡಿ ಎಂಬುದು ಬಿಜೆಪಿ ವಾದ. ಈ ನಡುವೆ ಇಂದು ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಬೆಂಬಲಿಗರ ಸಭೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ನನಗೆ ಟಿಕೆಟ್​ ತಪ್ಪುವುದು ಹೊಸದೇನಲ್ಲ ಅನ್ನುತ್ತಲೇ ನಾನೇ ಚನ್ನಪಟ್ಟಣಕ್ಕೆ ಅಭ್ಯರ್ಥಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more