News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

News Hour: ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆ ಟೆನ್ಷನ್!

Published : Oct 16, 2024, 11:22 PM IST

ರಾಜ್ಯದ ಮೂರು ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಚುನಾವಣೆ ದಿನಾಂಕ ನಿಗದಿ ಬಳಿಕ ಅಖಾಡ ಸಿದ್ಧವಾಗ್ತಿದೆ. ಆದ್ರೆ ಮೂರು ಕ್ಷೇತ್ರಗಳಲ್ಲೂ ಮೂರು ಪಕ್ಷಕ್ಕೂ ಅಭ್ಯರ್ಥಿ ಆಯ್ಕೆಯದ್ದೇ ಟೆನ್ಷನ್. 

ಬೆಂಗಳೂರು (ಅ.16): ಚುನಾವಣೆಗೆ ದಿನ ನಿಗದಿಯಾಗ್ತಿದ್ದಂತೆ ಉಪಸಮರ ರಂಗೇರಿದೆ. ಮೂರು ಪಕ್ಷದಲ್ಲೂ ಅಭ್ಯರ್ಥಿಗಳ ಆಯ್ಕೆಯದ್ದೇ ಟೆನ್ಷನ್​ ಶುರುವಾಗಿದೆ. ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಮೀಟಿಂಗ್ ನಡೆಸಿದ್ದಾರೆ.

ಮೂರು ಕ್ಷೇತ್ರಗಳೂ ಮೂರು ಪಕ್ಷಕ್ಕೂ ಪ್ರತಿಷ್ಠೆ ಕಣವಾಗಿದೆ. ಶಿಗ್ಗಾಂವಿಯಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಸಂಡೂರಿನಲ್ಲಿ ಕಾಂಗ್ರೆಸ್​. ಚನ್ನಪಟ್ಟಣದಲ್ಲಿ ಜೆಡಿಎಸ್​ ಗೆದ್ದಿತ್ತು.. ಹೀಗಾಗಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಿ ಕ್ಷೇತ್ರ ಉಳಿಸಿಕೊಳ್ಳಲೂ ಮೂರು ಪಕ್ಷಗಳೂ ರಣತಂತ್ರ ಹೆಣೆಯುತ್ತಿವೆ.

ಕನ್ನಡದಲ್ಲಿ ನೀವು ಓದಲೇಬೇಕಾದ 10 ಥ್ರಿಲ್ಲರ್‌ ಕಾದಂಬರಿಗಳು!

ಜೆಡಿಎಸ್​- ಬಿಜೆಪಿ ಮೈತ್ರಿ ಪಾಳಯದಲ್ಲಿ ಚನ್ನಪಟ್ಟಣ ಟಿಕೆಟ್​ ಹಂಚಿಕೆ ಕಗ್ಗಂಟಾಗಿದೆ. ನಾವು ಗೆದ್ದ ಕ್ಷೇತ್ರ ನಾವೇ ಸ್ಪರ್ಧೆ ಮಾಡ್ತೀವಿ ಎಂದು ಜೆಡಿಎಸ್​ ಪಟ್ಟು ಹಿಡಿದಿದೆ. ಆದ್ರೆ ನಾವು ಗೆದ್ದ ಕೋಲಾರ ಲೋಕಸಭಾ ಕ್ಷೇತ್ರ ನಿಮಗೆ ಬಿಟ್ಟು ಕೊಟ್ಟಿಲ್ವಾ. ಹೀಗಾಗಿ ಚನ್ನಪಟ್ಟಣ ನಮಗೆ ಬಿಟ್ಟುಕೊಡಿ ಎಂಬುದು ಬಿಜೆಪಿ ವಾದ. ಈ ನಡುವೆ ಇಂದು ಟಿಕೆಟ್ ಆಕಾಂಕ್ಷಿ ಸಿಪಿ ಯೋಗೇಶ್ವರ್ ಬೆಂಬಲಿಗರ ಸಭೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು. ನನಗೆ ಟಿಕೆಟ್​ ತಪ್ಪುವುದು ಹೊಸದೇನಲ್ಲ ಅನ್ನುತ್ತಲೇ ನಾನೇ ಚನ್ನಪಟ್ಟಣಕ್ಕೆ ಅಭ್ಯರ್ಥಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more