ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

ತಮ್ಮ ವಿರುದ್ಧ ಉಗ್ರಪ್ಪ-ಸಲೀಂ ಹಗರಣದ ಮಾತು ನಿಜ, ಮಾಧ್ಯಮಗಳು ತೋರಿಸಿದ್ದು ಸರಿ ಎಂದ ಡಿಕೆಶಿ

Published : Oct 13, 2021, 05:09 PM IST

ವಿಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನಿಡುವ ಮೂಲಕ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಪಯತ್ನಿಸಿದರು. ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಧ್ಯಮಗಳು ತೋರಿಸಿದ್ದು ಸರಿ ಇದೆ ಎಂದಿದ್ದಾರೆ. ಅವರು ಮಾತನಾಡಿದ್ದು ನಿಜ, ನೀವು ತೋರಿಸಿದ್ದೂ ನಿಜ ಎಂದರು.

ಬೆಂಗಳೂರು, (ಅ.13): ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚರ್ಚೆಯೊಂದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಮಾಜಿ ಸಂಸದ ಉಗ್ರಪ್ಪ ನಡುವೆ ನಡೆದ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್​, 'ಕಲೆಕ್ಷನ್ ಗಿರಾಕಿ' ಎಂದು ಸಲೀಂ ಹೇಳಿದ್ದರು.

ಡಿಕೆಶಿ ಕುರಿತ ಮಾತು ವೈರಲ್: ಸ್ಪಷ್ಟನೆ ಕೊಟ್ಟ ವಿ.ಎಸ್. ಉಗ್ರಪ್ಪ

ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಮಾಜಿ ಸಂಸದ ವಿಎಸ್ ಉಗ್ರಪ್ಪ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನಿಡುವ ಮೂಲಕ ಮಾಧ್ಯಮಗಳ ಮೇಲೆ ಗೂಬೆ ಕೂರಿಸಲು ಪಯತ್ನಿಸಿದರು. ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮಾಧ್ಯಮಗಳು ತೋರಿಸಿದ್ದು ಸರಿ ಇದೆ ಎಂದಿದ್ದಾರೆ. ಅವರು ಮಾತನಾಡಿದ್ದು ನಿಜ, ನೀವು ತೋರಿಸಿದ್ದೂ ನಿಜ ಎಂದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!