News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more