News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more