News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more