News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more