News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

News Hour: ಕಾಂಗ್ರೆಸ್‌ನಲ್ಲಿ ಜೋರಾಯ್ತು ‘ಸಿಎಂ’ ಕುರ್ಚಿ ಕದನ: ಎಲ್ಲೆಲ್ಲೂ ಮುಖ್ಯಮಂತ್ರಿಯದ್ದೇ ಜಪ..!

Published : Jul 20, 2022, 11:29 PM IST

ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. 
 

ಬೆಂಗಳೂರು (ಜು. 20):  ಮನೆಯೊಂದು ಮೂರು ಬಾಗಿಲಾಗಿರುವ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕರು ಕುಂತರೂ ನಿಂತರೂ ಸಿಎಂ ಸ್ಥಾನದ ಜಪದಲ್ಲಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ, ಶಿವಕುಮಾರ್ಗೆ ಜೈ ಜೈ ಎಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಈಗ ಸಿಕ್ಕ ಸಿಕ್ಕ ನಾಯಕರ ಹೆಸರು ಹೇಳಿ ನೀವೆ ಸಿಎಂ ಎಂದು ಜೈಕಾರ ಹಾಕ್ತಿದ್ದಾರೆ.

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಸಿದ್ದರಾಮಯ್ಯ, ಶಿವಕುಮಾರ್, ಎಂ.ಬಿ ಪಾಟೀಲ್, ಪರಮೇಶ್ವರ್, ಖರ್ಗೆ ನಡುವೆ ನಡೆಯುತ್ತಿದ್ದ ಸಿಎಂ ಕುರ್ಚಿ ರೇಸ್‌ನಲ್ಲಿ ಇಂದು ರಾಮಲಿಂಗಾರೆಡ್ಡಿ ಹೆಸರು ಕೇಳಿ ಬಂತು.  ರೆಡ್ಡಿ ಸಾರ್ ನೀವೆ ಮುಂದಿನ ಸಿಎಂ ಎಂದು ಅಭಿಮಾನಿಗಳು ಕೂಗಿದ್ರು. ಇನ್ನು ಮೈಸೂರಿನಲ್ಲಿ ನಡೆದ  ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಮಹದೇವಪ್ಪ ನಾನೇ ಮುಂದಿನ ಮುಖ್ಯಮಂತ್ರಿ ಅಂದ್ಬಿಟ್ರು.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more