ಸಿದ್ದರಾಮಯ್ಯರಿಗೆ ಕಾಡುತ್ತಿದೆ ಸಂಗೊಳ್ಳಿ ರಾಯಣ್ಣನ ದುರಂತ ಅಂತ್ಯದ ಭಯ?

ಸಿದ್ದರಾಮಯ್ಯರಿಗೆ ಕಾಡುತ್ತಿದೆ ಸಂಗೊಳ್ಳಿ ರಾಯಣ್ಣನ ದುರಂತ ಅಂತ್ಯದ ಭಯ?

Published : Sep 18, 2024, 01:43 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿರುದ್ಧ ನಡೆಯುತ್ತಿರುವ ಮುಡಾ ಆರೋಪಗಳನ್ನು ಸಂಗೊಳ್ಳಿ ರಾಯಣ್ಣನ ಮೇಲಾದ ಮೋಸಕ್ಕೆ ಹೋಲಿಸಿದ್ದಾರೆ. ತಮ್ಮದೇ ಪಕ್ಷದೊಳಗೆ ಹಿತಶತ್ರುಗಳು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೆ ಮತ್ತೆ ಸಂಗೊಳ್ಳಿ ರಾಯಣ್ಣನಿಗಾದ ಮೋಸದ ಕಥೆ ಹೇಳ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ..! ಮಹಾಯೋಧನ ದುರಂತ ಅಂತ್ಯಕ್ಕೆ ಕಾರಣವಾಗಿತ್ತು ಹಿತಶತ್ರುಗಳೇ ಸೇರಿ ಹೆಣೆದಿದ್ದ ಆ ಸಂಚು..! ಅಂದು ಸಂಗೊಳ್ಳಿ ರಾಯಣ್ಣ, ಇಂದು ನಾನು..? ಏನಿದರ ಮರ್ಮ..? ಸಿದ್ದರಾಮಯ್ಯ ವಿರುದ್ಧವೂ ಮುಡಾ ಸಂಚು ಹೆಣೆದು ಆಟ ಶುರು ಮಾಡಿದವರು ಸಿದ್ದು ಹಿತಶತ್ರುಗಳೇನಾ..? ಹೋದಲ್ಲಿ, ಬಂದಲ್ಲಿ ಮುಖ್ಯಮಂತ್ರಿಗಳನ್ನು ಕಾಡ್ತಾ ಇರೋದ್ಯಾಕೆ ಸಂಗೊಳ್ಳಿ ರಾಯಣ್ಣನ ಹಿತಶತ್ರುಗಳ ಕಥೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 

ಅಂದು ಸಂಗೊಳ್ಳಿ ರಾಯಣ್ಣನಿಗೆ ಹಿತಶತ್ರುಗಳಿಂದ್ಲೇ ಮೋಸ ಆಗಿತ್ತು. ಇಂದು ಮುಡಾ ಕೇಸ್'ನಲ್ಲಿ ನನ್ನ ವಿರುದ್ಧ ಕುತಂತ್ರ, ಷಡ್ಯಂತ್ರ..! ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಮಾತಿನ ಮರ್ಮ ಏನು..? ನನ್ನ ವಿರುದ್ಧ ಕಾಂಗ್ರೆಸ್'ನಲ್ಲೇ ಸಂಚು ಹೆಣೆಯಲಾಗಿದೆ ಅನ್ನೋದನ್ನು ಸಂಗೊಳ್ಳಿ ರಾಯಣ್ಣನ ಉದಾಹರಣೆ ಮೂಲಕ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸೋ ಮಾತಿರ್ಲಿ, ಟಚ್ ಮಾಡೋದಕ್ಕೂ ಆಗಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಚರಿತ್ರೆಯ ಪುಟ ಸೇರಿರೋ 40 ವರ್ಷಗಳ ಅದೊಂದು ಘಟನೆಯನ್ನು ನೆನಪಿಸಿದ್ದಾರೆ. ಹಾಗಾದ್ರೆ ಯಾರು ಆ ಹಿತಶತ್ರುಗಳು. ಇದು ಸದ್ಯಕ್ಕೆ ಉತ್ತರ ಸಿಗದ ಯಕ್ಷಪ್ರಶ್ನೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more