ಸಿದ್ದರಾಮಯ್ಯರಿಗೆ ಕಾಡುತ್ತಿದೆ ಸಂಗೊಳ್ಳಿ ರಾಯಣ್ಣನ ದುರಂತ ಅಂತ್ಯದ ಭಯ?

ಸಿದ್ದರಾಮಯ್ಯರಿಗೆ ಕಾಡುತ್ತಿದೆ ಸಂಗೊಳ್ಳಿ ರಾಯಣ್ಣನ ದುರಂತ ಅಂತ್ಯದ ಭಯ?

Published : Sep 18, 2024, 01:43 PM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಿರುದ್ಧ ನಡೆಯುತ್ತಿರುವ ಮುಡಾ ಆರೋಪಗಳನ್ನು ಸಂಗೊಳ್ಳಿ ರಾಯಣ್ಣನ ಮೇಲಾದ ಮೋಸಕ್ಕೆ ಹೋಲಿಸಿದ್ದಾರೆ. ತಮ್ಮದೇ ಪಕ್ಷದೊಳಗೆ ಹಿತಶತ್ರುಗಳು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮತ್ತೆ ಮತ್ತೆ ಸಂಗೊಳ್ಳಿ ರಾಯಣ್ಣನಿಗಾದ ಮೋಸದ ಕಥೆ ಹೇಳ್ತಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ..! ಮಹಾಯೋಧನ ದುರಂತ ಅಂತ್ಯಕ್ಕೆ ಕಾರಣವಾಗಿತ್ತು ಹಿತಶತ್ರುಗಳೇ ಸೇರಿ ಹೆಣೆದಿದ್ದ ಆ ಸಂಚು..! ಅಂದು ಸಂಗೊಳ್ಳಿ ರಾಯಣ್ಣ, ಇಂದು ನಾನು..? ಏನಿದರ ಮರ್ಮ..? ಸಿದ್ದರಾಮಯ್ಯ ವಿರುದ್ಧವೂ ಮುಡಾ ಸಂಚು ಹೆಣೆದು ಆಟ ಶುರು ಮಾಡಿದವರು ಸಿದ್ದು ಹಿತಶತ್ರುಗಳೇನಾ..? ಹೋದಲ್ಲಿ, ಬಂದಲ್ಲಿ ಮುಖ್ಯಮಂತ್ರಿಗಳನ್ನು ಕಾಡ್ತಾ ಇರೋದ್ಯಾಕೆ ಸಂಗೊಳ್ಳಿ ರಾಯಣ್ಣನ ಹಿತಶತ್ರುಗಳ ಕಥೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, 

ಅಂದು ಸಂಗೊಳ್ಳಿ ರಾಯಣ್ಣನಿಗೆ ಹಿತಶತ್ರುಗಳಿಂದ್ಲೇ ಮೋಸ ಆಗಿತ್ತು. ಇಂದು ಮುಡಾ ಕೇಸ್'ನಲ್ಲಿ ನನ್ನ ವಿರುದ್ಧ ಕುತಂತ್ರ, ಷಡ್ಯಂತ್ರ..! ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಮಾತಿನ ಮರ್ಮ ಏನು..? ನನ್ನ ವಿರುದ್ಧ ಕಾಂಗ್ರೆಸ್'ನಲ್ಲೇ ಸಂಚು ಹೆಣೆಯಲಾಗಿದೆ ಅನ್ನೋದನ್ನು ಸಂಗೊಳ್ಳಿ ರಾಯಣ್ಣನ ಉದಾಹರಣೆ ಮೂಲಕ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸೋ ಮಾತಿರ್ಲಿ, ಟಚ್ ಮಾಡೋದಕ್ಕೂ ಆಗಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಚರಿತ್ರೆಯ ಪುಟ ಸೇರಿರೋ 40 ವರ್ಷಗಳ ಅದೊಂದು ಘಟನೆಯನ್ನು ನೆನಪಿಸಿದ್ದಾರೆ. ಹಾಗಾದ್ರೆ ಯಾರು ಆ ಹಿತಶತ್ರುಗಳು. ಇದು ಸದ್ಯಕ್ಕೆ ಉತ್ತರ ಸಿಗದ ಯಕ್ಷಪ್ರಶ್ನೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more