ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

Published : Jun 23, 2023, 12:30 PM IST

ಇವ್ರು ಬಿಡ್ತಿಲ್ಲ.. ಅವ್ರು ಕೊಡ್ತಿಲ್ಲ.. ಜೋರಾಯ್ತು ಅಕ್ಕಿ ದಂಗಲ್..!
ಅಮಿತ್ ಶಾ ಅಂಗಳಕ್ಕೆ ಅಕ್ಕಿಯುದ್ಧ.. ಸಿದ್ದುಗೆ "ಶಾ" ಹೇಳಿದ್ದೇನು..?
FCI ಶಾಕ್ ಬಗ್ಗೆ ಅಮಿತ್ ಶಾಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ..!

ಅನ್ನರಾಮಯ್ಯ ಖ್ಯಾತಿಯ ಸಿದ್ದರಾಮಯ್ಯನವರಿಗೆ ಅಕ್ಕಿ ಟೆನ್ಷನ್ ಶುರುವಾಗಿದೆ. ದುಡ್ಡಿದ್ರೂ ಕೊಡಲು ಅಕ್ಕಿ ಸಿಗ್ತಿಲ್ಲ.ಅಕ್ಕಿ ವ್ಯೂಹದಲ್ಲಿ ಸಿಕ್ಕಾಕಿಕೊಂಡಿರೋ ರಾಜ್ಯ ಸರ್ಕಾರದ ಮುಂದೆ ಹತ್ತಾರು ಚಾಲೆಂಜ್, ನೂರೆಂಟು ಸವಾಲುಗಳು ಇವೆ. ಇದೀಗ ಅಕ್ಕಿ ದಂಗಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಳಕ್ಕೂ ತಲುಪಿದೆ. ಇದ್ರ ಮಧ್ಯೆ ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿಯಾಗಲ್ಲ ಅನ್ನೋ ಸುಳಿವು ಸಿಕ್ತಾ ಇದೆ. ಅನ್ನಭಾಗ್ಯದ ಗ್ಯಾರಂಟಿ ಕೊಟ್ಟೇ ಸಿದ್ದರಾಮಯ್ಯನವರು 2ನೇ ಬಾರಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಾರೆ. ಆದ್ರೆ ಸಿಎಂ ಕುರ್ಚಿ ಈ ಬಾರಿ ಅನ್ನರಾಮಯ್ಯನಿಗೆ ಹೂವಿನ ಹಾಸಿಗೆಯಲ್ಲ. ಕಾರಣ, ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ದಿನಕ್ಕೊಂದು ಅಡ್ಡಿ ಆತಂಕಗಳು ಎದುರಾಗ್ತಾ ಇವೆ. ಅನ್ಯರಾಜ್ಯಗಳಿಂದ ಅಕ್ಕಿ ತರಿಸಲು ಪರದಾಟ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆಘಾತವನ್ನು ನೀಡಿದೆ.

ಇದನ್ನೂ ವೀಕ್ಷಿಸಿ: ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more