ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

Published : Jun 23, 2023, 12:30 PM IST

ಇವ್ರು ಬಿಡ್ತಿಲ್ಲ.. ಅವ್ರು ಕೊಡ್ತಿಲ್ಲ.. ಜೋರಾಯ್ತು ಅಕ್ಕಿ ದಂಗಲ್..!
ಅಮಿತ್ ಶಾ ಅಂಗಳಕ್ಕೆ ಅಕ್ಕಿಯುದ್ಧ.. ಸಿದ್ದುಗೆ "ಶಾ" ಹೇಳಿದ್ದೇನು..?
FCI ಶಾಕ್ ಬಗ್ಗೆ ಅಮಿತ್ ಶಾಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ..!

ಅನ್ನರಾಮಯ್ಯ ಖ್ಯಾತಿಯ ಸಿದ್ದರಾಮಯ್ಯನವರಿಗೆ ಅಕ್ಕಿ ಟೆನ್ಷನ್ ಶುರುವಾಗಿದೆ. ದುಡ್ಡಿದ್ರೂ ಕೊಡಲು ಅಕ್ಕಿ ಸಿಗ್ತಿಲ್ಲ.ಅಕ್ಕಿ ವ್ಯೂಹದಲ್ಲಿ ಸಿಕ್ಕಾಕಿಕೊಂಡಿರೋ ರಾಜ್ಯ ಸರ್ಕಾರದ ಮುಂದೆ ಹತ್ತಾರು ಚಾಲೆಂಜ್, ನೂರೆಂಟು ಸವಾಲುಗಳು ಇವೆ. ಇದೀಗ ಅಕ್ಕಿ ದಂಗಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಳಕ್ಕೂ ತಲುಪಿದೆ. ಇದ್ರ ಮಧ್ಯೆ ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿಯಾಗಲ್ಲ ಅನ್ನೋ ಸುಳಿವು ಸಿಕ್ತಾ ಇದೆ. ಅನ್ನಭಾಗ್ಯದ ಗ್ಯಾರಂಟಿ ಕೊಟ್ಟೇ ಸಿದ್ದರಾಮಯ್ಯನವರು 2ನೇ ಬಾರಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಾರೆ. ಆದ್ರೆ ಸಿಎಂ ಕುರ್ಚಿ ಈ ಬಾರಿ ಅನ್ನರಾಮಯ್ಯನಿಗೆ ಹೂವಿನ ಹಾಸಿಗೆಯಲ್ಲ. ಕಾರಣ, ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ದಿನಕ್ಕೊಂದು ಅಡ್ಡಿ ಆತಂಕಗಳು ಎದುರಾಗ್ತಾ ಇವೆ. ಅನ್ಯರಾಜ್ಯಗಳಿಂದ ಅಕ್ಕಿ ತರಿಸಲು ಪರದಾಟ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆಘಾತವನ್ನು ನೀಡಿದೆ.

ಇದನ್ನೂ ವೀಕ್ಷಿಸಿ: ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more