ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

ಜುಲೈಗಿಲ್ಲ ಅನ್ನಭಾಗ್ಯ, ಪ್ಲಾನ್ "ಸಿ" ವರ್ಕ್ ಆಗುತ್ತಾ?: ಅಕ್ಕಿವ್ಯೂಹ ಭೇದಿಸ್ತಾರಾ ಸಿಎಂ ಸಿದ್ದು ?

Published : Jun 23, 2023, 12:30 PM IST

ಇವ್ರು ಬಿಡ್ತಿಲ್ಲ.. ಅವ್ರು ಕೊಡ್ತಿಲ್ಲ.. ಜೋರಾಯ್ತು ಅಕ್ಕಿ ದಂಗಲ್..!
ಅಮಿತ್ ಶಾ ಅಂಗಳಕ್ಕೆ ಅಕ್ಕಿಯುದ್ಧ.. ಸಿದ್ದುಗೆ "ಶಾ" ಹೇಳಿದ್ದೇನು..?
FCI ಶಾಕ್ ಬಗ್ಗೆ ಅಮಿತ್ ಶಾಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ..!

ಅನ್ನರಾಮಯ್ಯ ಖ್ಯಾತಿಯ ಸಿದ್ದರಾಮಯ್ಯನವರಿಗೆ ಅಕ್ಕಿ ಟೆನ್ಷನ್ ಶುರುವಾಗಿದೆ. ದುಡ್ಡಿದ್ರೂ ಕೊಡಲು ಅಕ್ಕಿ ಸಿಗ್ತಿಲ್ಲ.ಅಕ್ಕಿ ವ್ಯೂಹದಲ್ಲಿ ಸಿಕ್ಕಾಕಿಕೊಂಡಿರೋ ರಾಜ್ಯ ಸರ್ಕಾರದ ಮುಂದೆ ಹತ್ತಾರು ಚಾಲೆಂಜ್, ನೂರೆಂಟು ಸವಾಲುಗಳು ಇವೆ. ಇದೀಗ ಅಕ್ಕಿ ದಂಗಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಳಕ್ಕೂ ತಲುಪಿದೆ. ಇದ್ರ ಮಧ್ಯೆ ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿಯಾಗಲ್ಲ ಅನ್ನೋ ಸುಳಿವು ಸಿಕ್ತಾ ಇದೆ. ಅನ್ನಭಾಗ್ಯದ ಗ್ಯಾರಂಟಿ ಕೊಟ್ಟೇ ಸಿದ್ದರಾಮಯ್ಯನವರು 2ನೇ ಬಾರಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಾರೆ. ಆದ್ರೆ ಸಿಎಂ ಕುರ್ಚಿ ಈ ಬಾರಿ ಅನ್ನರಾಮಯ್ಯನಿಗೆ ಹೂವಿನ ಹಾಸಿಗೆಯಲ್ಲ. ಕಾರಣ, ಅವರ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ದಿನಕ್ಕೊಂದು ಅಡ್ಡಿ ಆತಂಕಗಳು ಎದುರಾಗ್ತಾ ಇವೆ. ಅನ್ಯರಾಜ್ಯಗಳಿಂದ ಅಕ್ಕಿ ತರಿಸಲು ಪರದಾಟ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆಘಾತವನ್ನು ನೀಡಿದೆ.

ಇದನ್ನೂ ವೀಕ್ಷಿಸಿ: ಮತ್ತೆ ದೆಹಲಿಗೆ ತೆರಳಿದ ಸಚಿವ ಮುನಿಯಪ್ಪ: ಕೇಂದ್ರದಿಂದ ಅಕ್ಕಿ ತರಲು ಕೊನೆ ಕ್ಷಣದವರೆಗೆ ತಂತ್ರ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more