ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

ಯತ್ನಾಳ್ ವಿರುದ್ಧ ಅರುಣ್ ಸಿಂಗ್‌ಗೆ ದೂರು; ವಿವಾದಾತ್ಮಕ ಹೇಳಿಕೆ ಬೇಕಿತ್ತಾ.?

Published : Feb 18, 2021, 04:24 PM IST

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. 

ಬೆಂಗಳೂರು (ಫೆ. 18): ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ದೂರು ನೀಡಲು 25 ಕ್ಕೂ ಹೆಚ್ಚು ನಿಗಮ ಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದಾರೆ. 

ಒಂದಲ್ಲೊಂದು ವಿವಾದಕ್ಕೆ ಹೆಸರಾಗಿರುವ ಯತ್ನಾಳ್, ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ ಮಂಡಳಿ ಸ್ಥಾನ ಸಿಗುವುದು ಎಂದಿದ್ದರು. ಈ ಹೇಳಿಕೆಗೆ ನಿಗಮ ಮಂಡಳಿ ಅಧ್ಯಕ್ಷರು ಗರಂ ಆಗಿದ್ದಾರೆ. ಈ ಹೇಳಿಕೆಯನ್ನು ಪ್ರಶ್ನಿಸಿ, ಅರುಣ್ ಸಿಂಗ್‌ಗೆ ದೂರು ನೀಡಲು ನಿರ್ಧರಿಸಲಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!